Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Swiming

ರಾಷ್ಟ್ರೀಯ ಕ್ರೀಡಾಕೂಟ: ಈಜಿನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌

ಹಲ್ದ್ವಾನಿ: 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜಿನಲ್ಲಿ ಕರ್ನಾಟಕ ಪುರುಷ ಹಾಗೂ ವನಿತೆಯರ ತಂಡ ಸಮಗ್ರ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದೆ. 38th National Games Uttarakhand Karnataka Swimming Team Both Women & Men

National Games

ಒಲಂಪಿಯನ್ನರಿಗೇ ಶಾಕ್‌ ನೀಡಿದ ಶಾರ್ಪ್‌ ಶೂಟರ್‌ ಜೊನಾಥನ್‌

ಬೆಂಗಳೂರು: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ಕರ್ನಾಟಕ ಮೊದಲ ಬಾರಿಗೆ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಸಾಧನೆ ಒಬ್ಬ ಪುಟ್ಟ ಬಾಲಕನಿಂದ ಆಗಿದೆ ಎಂಬುದು ಅಚ್ಚರಿ ಹಾಗೂ ಹೆಮ್ಮೆಯ

Cricket

ಅಭಿಷೇಕ್‌ ಶರ್ಮಾಗೆ 38 ರನ್‌ ಅಂತರದಲ್ಲಿ ಶರಣಾದ ಇಂಗ್ಲೆಂಡ್‌!

ಮುಂಬಯಿ: ಭಾರತ ಕ್ರಿಕೆಟ್‌ ತಂಡ ಇಂಗ್ಲೆಂಡ್‌ ವಿರುದ್ಧ 150 ರನ್‌ ಅಂತರದಲ್ಲಿ ಜಯ ಗಳಿಸಿರುವುದು ಎಲ್ಲರಿಗೂ ತಿಳಿದ ವಿಷಯ. ಆದರೆ ಭಾರತದ ವಿಯಷ ಬದಿಗಿಟ್ಟು ಯೋಚಿಸಿದರೆ ಇಂಗ್ಲೆಂಡ್‌ ತಂಡ ಅಭಿಷೇಕ್‌ ಶರ್ಮಾ ವಿರುದ್ಧ 38

Cricket

ಚನ್ನಗಿರಿ ಕೇಶವಮೂರ್ತಿ ಜೀವನ ಸಾಧನೆಯ ಪುಸ್ತಕ ಲೋಕಾರ್ಪಣೆ

ಬೆಂಗಳೂರು:   ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ  ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕ  ಲೋಕಾರ್ಪಣೆಗೊಂಡಿತು. Book contains the achievements of world-renowned cricket

Cricket

ಜಯಕ್ಕಾಗಿ ರಾತ್ರಿಯೇ ಪಿಚ್‌ ತಿರುಚಿದ ಬರೋಡ: ಆರೋಪ

ವಡೋದರ: ಜಯಕ್ಕಾಗಿ ರಾತ್ರೋ ರಾತ್ರಿ ಪಿಚ್‌ ತಿರುಚಿದರು ಎಂದು ಜಮ್ಮು ಮತ್ತು ಕಾಶ್ಮೀರ ರಣಜಿ ತಂಡ ಪ್ರತಿಭಟನೆ ಮಾಡಿದ ಘಟನೆ ವಡೋದರದ ರಿಲಯನ್ಸ್‌ ಅಂಗಣದಲ್ಲಿ ನಡೆದಿದೆ. ಇಲ್ಲಿ ಬರೋಡ ಹಾಗೂ ಜಮ್ಮು ಮತ್ತು ಕಾಶ್ಮೀರದ

Cricket

ಚಾಂಪಿಯನ್ಸ್‌ ಟ್ರೋಫಿ: ಉದ್ಘಾಟನಾ ಸಮಾರಂಭವೇ ರದ್ದು!

ಕರಾಚಿ: ಇದೇ ತಿಂಗಳ 19ರಿಂದ ಪಾಕಿಸ್ತಾನದಲ್ಲಿ ಆರಂಭಗೊಳ್ಳಲಿರುವ 2025ರ ಚಾಂಪಿಯನ್ಸ್‌ ಟ್ರೋಫಿಯ ಉದ್ಘಾಟನಾ ಸಮಾರಂಭವನ್ನೇ ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಎರಡು ತಂಡಗಳು ತಡವಾಗಿ ಆಗಮಿಸುತ್ತಿರುವುದರಿಂದ ಉದ್ಘಾಟನಾ ಕಾರ್ಯಕ್ರಮ ರದ್ದುಗೊಳಿಸಲು ಮುಖ್ಯ ಕಾರಣ. ಎಲ್ಲಕ್ಕಿಂತ

National Games

ರಾಷ್ಟ್ರೀಯ ಕ್ರೀಡಾಕೂಟ: ಪದಕ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನಕ್ಕೆ

ಹಲ್ದ್ವಾನಿ: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್‌ ಮತ್ತು ಈಜಿನಲ್ಲಿ ಪ್ರಭುತ್ವ ಸಾಧಸಿವುದರೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. Karnataka reached second position in medal tally after

Hockey

ರಾಷ್ಟ್ರೀಯ ಕ್ರೀಡಾಕೂಟ: ಕರ್ನಾಟಕ ರಾಜ್ಯ ತಂಡಕ್ಕೆ ಸುನಿಲ್‌ ನಾಯಕ

ಬೆಂಗಳೂರು: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಪುರುಷರ ತಂಡದ ನಾಯಕತ್ವವನ್ನು ಅಂತಾರಾಷ್ಟ್ರೀಯ ಆಟಗಾರ, ಒಲಿಂಪಿಯನ್‌ ಎಸ್‌. ವಿ ಸುನಿಲ್‌ ಅವರು ವಹಿಸಲಿದ್ದಾರೆ. ವನಿತೆಯರ ತಂಡವನ್ನು ಸೌಮ್ಯಶ್ರೀ ಎನ್‌. ಆರ್‌.

Other sports

ಬಜೆಟ್‌ನಲ್ಲಿ ಕ್ರೀಡೆ: ಲೆಕ್ಕಕ್ಕೆ 3794.30 ಕೋಟಿ, ಇದರಲ್ಲಿ ಆಟಕ್ಕೆ ಎಷ್ಟೋ?

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ 2025-26ರ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ 3794.30 ಕೋಟಿ ರೂ,ಗಳನ್ನು ಮೀಸಲಿಡಲಾಗಿದೆ. The Ministry of Youth Affairs and Sports has been

Cricket

ಕ್ರಿಕೆಟ್‌ ಅಂಗಣ ತೊರೆದು ಕತಾರ್‌ ಏರ್‌ವೇಸ್‌ನ ಪೈಲಟ್‌ ಆದ ಫ್ರೆಂಡ್

ಹರಾರೆ: ಕ್ರಿಕೆಟ್‌ನಲ್ಲಿ ಯಶಸ್ಸು ಕಾಣುವುದಕ್ಕಾಗಿ ಅನೇಕರು ಓದನ್ನು ನಿಲ್ಲಿಸುತ್ತಾರೆ. ಆದರೆ ಜಿಂಬಾಬ್ವೆಯ ಆಟಗಾರ ಟ್ರಾವಿಸ್‌ ಫ್ರೆಂಡ್‌ ಕ್ರಿಕೆಟ್‌ ಬದುಕಿನ ನಡುವೆಯೇ ಓದನ್ನು ಪೂರ್ಣಗೊಳಿಸಿ ನಂತರ ಕ್ರಿಕೆಟ್‌ಗೆ ವಿದಾಯ ಹೇಳಿ ಈಗ ಜತ್ತಿನ ಶ್ರೇಷ್ಠ ವಿಮಾನ