Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಮಂಗಳೂರು ವಿವಿ ಕ್ರಿಕೆಟ್‌; SMS ಕಾಲೇಜು ಚಾಂಪಿಯನ್‌

  ಬ್ರಹ್ಮಾವರ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ ಹಾಗೂ ಸಂತ ಫಿಲೋಮಿನಾ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ಕ್ರಿಕೆಟ್‌  ಚಾಂಪಿಯನ್‌ಷಿಪ್‌ನಲ್ಲಿ ಬ್ರಹ್ಮಾವರದ ಪ್ರತಿಷ್ಠಿತ ಎಸ್‌ಎಂಎಸ್‌ ಕಾಲೇಜು

Cricket

ಆರ್ ಸಿಬಿಯ ಸವಿಯಾದ ಆಟ: ಜಿಲೇಬಿಗಳೊಂದಿಗೆ ಕನ್ನಡ ಪಾಠ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಮೊದಲ ಬಾರಿಗೆ ಸಾಂಸ್ಕೃತಿಕ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನವು ಫ್ರಾಂಚೈಸಿಯ ವೈವಿಧ್ಯಮಯ ಮತ್ತು ಬಹುಭಾಷಾ ಅಭಿಮಾನಿ ಬಳಗವನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ, ಭಾಷೆ, ಕ್ರಿಕೆಟ್ ಮತ್ತು

Cricket

ಸೋಲು, ಗೆಲುವುಗಳ ನಡುವೆ ಮಿಂಚುವ ಅಂಪೈರ್‌ ಅಭಿಜೀತ್‌ ಬೆಂಗೇರಿ

ಹುಬ್ಬಳ್ಳಿ: ಕರ್ನಾಟಕದಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯಲ್ಲಿ ಫೀಲ್ಡ್‌ ಅಂಪೈರ್‌ ಆಗಿ ಕಾರ್ಯನಿರ್ವಹಿಸಿದವರಲ್ಲಿ ಎ.ವಿ ಜಯಪ್ರಕಾಶ್‌, ಶವೀರ್‌ ತಾರಪೂರ್‌, ಸಿ ಕೆ ನಂದನ್‌, ನಾಗೇಂದ್ರ ಮೊದಲಾದವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಈಗ ಹುಬ್ಬಳ್ಳಿಯ

Cricket

ಜೊಡಿಯಾಕ್‌ ಕ್ರಿಕೆಟ್‌ ಕ್ಲಬ್‌ಗೆ ಜೆಬಿ ಮಲ್ಲಾರಾಧ್ಯ ಶೀಲ್ಡ್‌

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಶ್ರಯದಲ್ಲಿ  ಜೆಬಿ ಮಲ್ಲಾರಾಧ್ಯ ಶೀಲ್ಡ್‌ಗಾಗಿ ನಡೆದ ಕೆಎಸ್‌ಸಿಎ ಗ್ರೂಪ್‌ I -V ಡಿವಿಜನ್‌ ಲೀಗ್‌ ಹಾಗೂ ನಾಕೌಟ್‌ ಮಾದರಿಯ ಟೂರ್ನಿಯಲ್ಲಿ ಜೊಡಿಯಾಕ್‌ ಕ್ರಿಕೆಟ್‌ ಕ್ಲಬ್‌ ಚಾಂಪಿಯನ್‌ ಪಟ್ಟ

Other sports

ಮೇ 24 ಮತ್ತು 25 ರಂದುಮೈಸೂರಿನಲ್ಲಿ ಮಲ್ಲರ ಹಬ್ಬ

ಮೈಸೂರು: ಕುಸ್ತಿಪಟು, ಪೈಲ್ವಾನ್‌ ಎನ್‌. ಚಂದ್ರಶೇಖರ್‌ ಅವರ 51ನೇ ಹುಟ್ಟು ಹಬ್ಬದ ಪ್ರಯುಕ್ತ, ಮೈಸೂರು ಜಿಲ್ಲಾ ಕುಸ್ತಿ ಸಂಸ್ಥೆಯ ವತಿಯಿಂದ ಮೇ 24 ಮತ್ತು 25 ರಂದು ಎರಡು ದಿನಗಳ ಆಕರ್ಷಕ ಪಾಯಿಂಟ್‌ ಕುಸ್ತಿ

Cricket

ಅಚ್ಚರಿಯಲ್ಲಿ ಮುಂಬೈ ರಣಜಿ ತೊರೆದ ಯಶಸ್ವಿ ಜೈಸ್ವಾಲ್‌

ಮುಂಬೈ:  ಭಾರತ ಹಾಗೂ ಮುಂಬೈ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಮುಂಬೈ ರಣಜಿ ತಂಡವನ್ನು ತೊರೆಯುವ ತೀರ್ಮಾನ ಕೈಗೊಂಡಿದ್ದಾರೆ. Yashasvi Jaiswal to leave Mumbai for Goa for upcoming

Cycling

ರಾಷ್ಟ್ರೀಯ ಮೌಂಟೇನ್‌ ಬೈಕ್‌: ಕರ್ನಾಟಕ ಸಮಗ್ರ ಚಾಂಪಿಯನ್‌

ಬೆಂಗಳೂರು: ಹರಿಯಾಣದ ಪಂಚಕುಲದ ಮಾರ್ನಿ ಹಿಲ್ಸ್‌ನಲ್ಲಿ ನಡೆದ 21ನೇ ಸೀನಿಯರ್‌, ಜೂನಿಯರ್‌ ಮತ್ತು ಸಬ್‌ ಜೂನಿಯರ್‌ ರಾಷ್ಟ್ರೀಯ ಮೌಂಟೇನ್‌ ಬೈಕ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡ ಸಮಗ್ರ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದೆ. ಕರ್ನಾಟಕ ಒಟ್ಟು 11

Cycling

ರಾಷ್ಟ್ರೀಯ ಮೌಂಟೇನ್‌ ಬೈಕ್‌ : ನಿಥಿಲಾಗೆ ಡಬಲ್‌ ಗೋಲ್ಡ್‌!

ಬೆಂಗಳೂರು: ಹರಿಯಾಣದ ಪಂಚಕುಲದ ಮಾರ್ನಿ ಹಿಲ್ಸ್‌ನಲ್ಲಿ ನಡೆದ ರಾಷ್ಟ್ರೀಯ ಮೌಂಟೇನ್‌ ಬೈಕ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ನಿಥಿಲಾ ದಾಸ್‌ ಅವರು ಎರಡು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. National Mountain Bike Championships

Special Story

ಕ್ರೀಡಾಂಗಣಗಳಿಗೆ ರಾಜಕಾರಣಿಗಳ ಹೆಸರು ಯಾಕಿಡಬೇಕು?

ಬೆಂಗಳೂರು: ದೇಶದಲ್ಲಿ 20ಕ್ಕೂ ಹೆಚ್ಚು ಜವಹರಲಾಲ್‌ ನೆಹರು ಹೆಸರಿನಲ್ಲಿ  ಕ್ರೀಡಾಂಗಣಗಳಿವಿದೆ, ಹತ್ತಕ್ಕೂ ಹೆಚ್ಚು ಕ್ರೀಡಾಂಗಣಗಳಿಗೆ ಇಂದಿರಾ ಗಾಂಧಿ ಹೆಸರನ್ನಿಡಲಾಗಿದೆ, 4-5 ಕ್ರೀಡಾಂಗಣಗಳಿಗೆ  ಮಹಾತ್ಮಗಾಂಧೀ  ಹೆಸರಿಡಲಾಗಿದೆ, ಒಂದಿಷ್ಟು ಕ್ರೀಡಾಂಗಣಗಳಿಗೆ ರಾಜೀವ್‌ ಗಾಂಧೀ ಹೆಸರಿಡಲಾಗಿದೆ, ಅದೇ ರೀತಿ

Hockey

ಚೆನ್ನೈ, ಮಧುರೈನಲ್ಲಿ ಹಾಕಿ ಜೂನಿಯನ್‌ ವಿಶ್ವಕಪ್‌

ಹೊಸದಿಲ್ಲಿ: ಮುಂಬರುವ ಎಫ್‌ಐಎಚ್‌ ವಿಶ್ವ ಜೂನಿಯರ್‌ ಪುರುಷರ ಹಾಕಿ ವಿಶ್ವಕಪ್‌ ಆತಿಥ್ಯವನ್ನು ತಮಿಳುನಾಡಿನ ಚೆನ್ನೈ ಹಾಗೂ ಮಧುರೈ ನಗರಗಳು ವಹಿಸಲಿವೆ. Junior men Hockey World Cup will host by Chennai and